Home ಸುದ್ಧಿಗಳು ರಾಜ್ಯ ಸಿಎಂ ಭೇಟಿಯಾದ ಜಯಪ್ರಕಾಶ್ ಹೆಗ್ಡೆ ಸುದ್ಧಿಗಳುರಾಜ್ಯ ಸಿಎಂ ಭೇಟಿಯಾದ ಜಯಪ್ರಕಾಶ್ ಹೆಗ್ಡೆ By Udupi Bulletin News Desk - August 6, 2021 1955 0 Facebook Twitter WhatsApp Email Telegram ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರ್ನಾಟಕ ಸರ್ಕಾರದ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಭೇಟಿಯಾಗಿ ಅಭಿನಂದಿಸಿದರು. ಹಿಂದುಳಿದ ಆಯೋಗದ ಸದಸ್ಯರು ಉಪಸ್ಥಿತರಿದ್ದರು. Related