Sunday, September 22, 2024
Sunday, September 22, 2024

ಕರ್ನಾಟಕ ರತ್ನವಾಗಿ ಪುನೀತ್ ಅಮರ: ಮುಖ್ಯಮಂತ್ರಿ ಬೊಮ್ಮಾಯಿ

ಕರ್ನಾಟಕ ರತ್ನವಾಗಿ ಪುನೀತ್ ಅಮರ: ಮುಖ್ಯಮಂತ್ರಿ ಬೊಮ್ಮಾಯಿ

Date:

ಬೆಂಗಳೂರು: ಡಾ. ಪುನೀತ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನಸೌಧದ ಮುಂಭಾಗದಲ್ಲಿ ಸುರಿಯುವ ಮಳೆಯ ನಡುವೆಯೇ ನಡೆಯಿತು. ಪ್ರಶಸ್ತಿಯನ್ನು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸ್ವೀಕರಿಸಿ ಭಾವುಕರಾಗಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡುತ್ತಾ, ಕರ್ನಾಟಕ ರತ್ನವಾಗಿ ಅಪ್ಪು ಅಮರರಾಗಿದ್ದಾರೆ. ಪುನೀತ್ ಅವರ ಸರಳತೆ, ಸಾಮಾಜಿಕ ಕಳಕಳಿಯಿಂದ ಕೂಡಿದ ಕಾರ್ಯಗಳು ನಮಗೆಲ್ಲರಿಗೂ ಸದಾ ಸ್ಪೂರ್ತಿಯಾಗಿದೆ. ಸಂಪೂರ್ಣ ಕರ್ನಾಟಕವೇ ಈ ದಿನವನ್ನು ಸಂಭ್ರಮಿಸುತ್ತಿರುವುದು ಪುನೀತ್ ರಾಜಕುಮಾರ್ ರವರಿಗಿದ್ದ ಜನಪ್ರಿಯತೆಯ ದ್ಯೋತಕವಾಗಿದೆ. ಪುನೀತ್ ರಾಜಕುಮಾರ್ ಮತ್ತೊಮ್ಮೆ ಈ ನಾಡಿನಲ್ಲಿ ಹುಟ್ಟಿ ಬರಲಿ ಎಂದರು.

ಸುಧಾಮೂರ್ತಿ, ನಟ ರಜಿನಿಕಾಂತ್, ಜ್ಯೂ. ಎನ್.ಟಿ.ಆರ್, ಸಚಿವರುಗಳಾದ ಸುನಿಲ್ ಕುಮಾರ್, ಆರ್ ಅಶೋಕ್, ಡಾ. ಸುಧಾಕರ್, ಡಾ. ಅಶ್ವತ್ಥನಾರಾಯಣ, ನಟ ಶಿವರಾಜಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!