Sunday, September 6, 2026
Sunday, September 6, 2026

ತಿರುಪತಿಯಲ್ಲಿ ಕೃಷ್ಣರಾಜೇಂದ್ರ ಕಲ್ಯಾಣ ಮಂಟಪ ನಿರ್ಮಾಣ

ತಿರುಪತಿಯಲ್ಲಿ ಕೃಷ್ಣರಾಜೇಂದ್ರ ಕಲ್ಯಾಣ ಮಂಟಪ ನಿರ್ಮಾಣ

Date:

ಬೆಂಗಳೂರು, ಜು.1: ತಿರುಪತಿಯ ತಿರುಮಲದಲ್ಲಿರುವ ಕರ್ನಾಟಕ ಛತ್ರದಲ್ಲಿ ‘ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ’ವನ್ನು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದ್ದಾರೆ. ನೂತನವಾಗಿ ನಿರ್ಮಾಣಗೊಂಡಿರುವ ಮೈಸೂರು ಕಾಂಪ್ಲೆಕ್ಸ್‌ನ (ಹೊಸ ಕರ್ನಾಟಕ ಛತ್ರ) ಒಂದು ಬ್ಲಾಕ್‌ನಲ್ಲಿ ನಿರ್ಮಿಸಲಾಗಿರುವ ಕೃಷ್ಣರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪದಲ್ಲಿ 13 ಕೊಠಡಿಗಳು ಮತ್ತು 500 ಆಸನಗಳಿವೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಇದು ಲಭ್ಯವಿರಲಿದೆ. ಆನ್‌ಲೈನ್ ಮೂಲಕ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!