ಬೆಂಗಳೂರು, ಫೆ.16: ಮಲಬಾರ್ ಮುಸ್ಲಿಂ ಅಸೋಸಿಯೇಷನ್ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅಸೋಸಿಯೇಷನ್ನ 90ನೇ ವರ್ಷದ ವಾರ್ಷಿಕೋತ್ಸವ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಎನ್.ಎ.ಹ್ಯಾರಿಸ್ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಮೆಹರೂಸ್ ಖಾನ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಲಬಾರ್ ಮುಸ್ಲಿಂ ಅಸೋಸಿಯೇಷನ್: 90ನೇ ವರ್ಷದ ವಾರ್ಷಿಕೋತ್ಸವ
ಮಲಬಾರ್ ಮುಸ್ಲಿಂ ಅಸೋಸಿಯೇಷನ್: 90ನೇ ವರ್ಷದ ವಾರ್ಷಿಕೋತ್ಸವ
Date:




By
ForthFocus™