Saturday, July 4, 2026
Saturday, July 4, 2026

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

Date:

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ. ಯಾವುದೇ ಚಾರಣಿಗರಿಗೆ ಆರೋಗ್ಯ ಸಮಸ್ಯೆ ಕಂಡುಬಂದರೆ ಆರೈಕೆಗಾಗಿ ಗೈಡ್‌ ತಮ್ಮ ಜೊತೆ ಪ್ರಥಮ ಚಿಕಿತ್ಸಾ ಕಿಟ್‌ ಅನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದು ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

ಉಡುಪಿ, ಜು.4: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ...

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ....

ಸಂತರು ನಡೆದ ದಾರಿಯೇ ಸಮಾಜದ ಉದ್ಧಾರದ ದಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ...
error: Content is protected !!