Sunday, February 23, 2025
Sunday, February 23, 2025

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

Date:

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ ಸುರಕ್ಷತೆಗೆ ಪ್ರಾರ್ಥಿಸಿ ಜನವರಿ 25 ರಂದು ಒಂದು ದಿನ ಉಪವಾಸ ಆಚರಿಸುವಂತೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ. ಜನವರಿ 23 ರಿಂದ 25 ರವರೆಗೆ ಕೋಟಿ ವಿಷ್ಣುಸಹಸ್ರನಾಮ ಪಾರಾಯಣ ಅಥವಾ ಶಿವಪಂಚಾಕ್ಷರಿ ಜಪ ಅಭಿಯಾನ ನಡೆಸುವಂತೆ ಪೇಜಾವರ ಶ್ರೀಗಳು ಕರೆ ನೀಡಿದ್ದಾರೆ. ರಾಜ್ಯದಲ್ಲಿ ಗೋವುಗಳ ಮೇಲೆ ಸಿಂಸೆ ನಡೆಸಿದವರಿಗೆ ಯಾವುದೇ ಶಿಕ್ಷೆ ಆಗುತ್ತಿಲ್ಲ. ಗೋವಿನ ಆರ್ತನಾದ ಸಮಾಜಕ್ಕೆ ಒಳ್ಳೆಯದಲ್ಲ, ಇದು ನೆಲದ ಕ್ಷಾಮಕ್ಕೆ ಕಾರಣವಾಗುತ್ತದೆ. ಸದ್ಯದ ಬೆಳವಣಿಗೆಗಳಿಂದ ಹಿಂದೂ ಸಮಾಜ ಆಘಾತಕ್ಕೆ ಒಳಗಾಗಿದೆ. ಗೋವುಗಳ ರಕ್ಷಣೆಗೆ ಮುಂದಾಗಬೇಕಿದೆ. ಈ ವಿಚಾರಕ್ಕೆ ಭಗವಂತನಿಗೆ ಶರಣಾಗಬೇಕಿದೆ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!