Thursday, September 19, 2024
Thursday, September 19, 2024

ಪುತ್ತೂರು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಯತ್ನಾಳ್ ಭೇಟಿ

ಪುತ್ತೂರು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಯತ್ನಾಳ್ ಭೇಟಿ

Date:

ಪುತ್ತೂರು, ಮೇ 19: ಪುತ್ತೂರು ಬ್ಯಾನರ್ ಅಳವಡಿಕೆಯ ನಂತರ ಸಂಭವಿಸಿದ ಹಿಂದೂ ಕಾರ್ಯಕರ್ತರ ಮೇಲೆ ನಡೆದ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ಆಸ್ಪತ್ರೆಗೆ ವಿಜಯಪುರ ನಗರ ಶಾಸಕ, ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಶುಕ್ರವಾರ ಭೇಟಿ ನೀಡಿ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ಜೊತೆಗೆ ಮಾತನಾಡಿ ಆರೋಗ್ಯ ವಿಚಾರಿಸಿದರು.

ಘಟನೆಯ ಬಗ್ಗೆ ಯತ್ನಾಳ್ ಅವರಿಗೆ ಮಾಹಿತಿ ನೀಡುತ್ತಿರುವ ಅರುಣ್ ಪುತ್ತಿಲ

ಪುತ್ತೂರಿನಲ್ಲಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಯ ಬಗ್ಗೆ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಅರುಣ್ ಪುತ್ತಿಲ ಅವರು ಯತ್ನಾಳ್ ರವರಿಗೆ ವಿವರಿಸಿದರು.

ಬಳಿಕ ಮಾತನಾಡಿದ ಯತ್ನಾಳ್, ಘಟನೆಯನ್ನು ಖಂಡಿಸಿದರು. ಒಳಗಿನ ಸತ್ಯ ನಮಗೆ ಗೊತ್ತಿದೆ. ಎಲ್ಲಿ ಮುಟ್ಟಿಸಬೇಕೋ ಅಲ್ಲಿಗೆ ಮುಟ್ಟಿಸುತ್ತೇನೆ. ಹಲ್ಲೆಗೊಳಗಾದವರಿಗೆ ವಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ನೀಡುತ್ತಿದ್ದೇನೆ. ಇಂತಹ ಘಟನೆ ಪೊಲೀಸ್ ಇಲಾಖೆಗೆ ಗೌರವ ತರುವಂತದ್ದಲ್ಲ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಎಲ್ಲರಿಗೂ ಅರಿವಾಗಿದೆ. ಹಲ್ಲೆ ನಡೆಸಿದವರನ್ನು ಅಮಾನತು ಮಾಡಬೇಕು ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!