Sunday, April 19, 2026
Sunday, April 19, 2026

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

Date:

ಮುಲ್ಕಿ, ಫೆ.16: ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ‘ಅರಸು ರಕ್ಷಕ್ ಯೋಜನೆ’ ಅಡಿಯಲ್ಲಿ ಫೆಬ್ರವರಿ ತಿಂಗಳ ಫಲಾನುಭವಿಯಾಗಿ ತಾಳಿಪಾಡಿ ಕಿನ್ನಿಗೋಳಿ ಪರಿಸರದ ಫಲಾನುಭವಿಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಯಿತು. ‘ನಿಮ್ಮೊಂದಿಗೆ ನಾವು ಇದ್ದೇವೆ’ ಎಂಬ ಸಂದೇಶವನ್ನು ಅರಮನೆ ವತಿಯಿಂದ ನೀಡಲಾಯಿತು.

ಅರಮನೆಯ ಗೌತಮ್ ಎಂ ಜೈನ್, ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ವಸಂತ ಬರ್ನಾಡ್, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಸಾಲಿಯಾನ್ ಬೆಳ್ಳಾಯ, ಮಹೀಮ್ ಹಗ್ಡೆ, ಮುಲ್ಕಿ, ಸತೀಶ್ ಶೆಟ್ಟಿ ಪಡುಪಣಂಬೂರು, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಮಿಥುನ್‌ ಅಮಿನ್ ಕಾರ್ನಾಡ್ ಮೊದಲಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾರ್ವಜನಿಕರು ಭೂ- ಅಗೆತ ಕಾಮಗಾರಿ ಕೈಗೊಳ್ಳದಂತೆ ಮೆಸ್ಕಾಂನಿಂದ ಸೂಚನೆ

ಉಡುಪಿ, ಏ.18: ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಹಾಲಿ ಇರುವ 33 ಕೆ.ವಿ...

ಉಡುಪಿ ಜ್ಞಾನಸುಧಾ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ, ಏ.18: ಪ್ರಥಮ ಪಿ.ಯು.ಸಿಯಲ್ಲಿ ೧೦೦ಶೇಕಡಾ ಫಲಿತಾಂಶವನ್ನು ನೀಡಿಕೊಂಡು ದ್ವಿತೀಯ ಪಿ.ಯು.ಸಿಯಲ್ಲಿ...

ತ್ರಾಸಿ ಕಡಲ ತೀರ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ, ಏ.18: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು ಮಾಡಬೇಕು: ವಿದ್ಯಾರ್ಥಿಗಳಿಗೆ ಡಾ. ಕೃಷ್ಣಮೂರ್ತಿ ಮಕ್ಕಿತ್ತಾಯ ಕರೆ

ನಿಟ್ಟೆ, ಏ.18: ವಿದ್ಯಾರ್ಥಿಗಳು ತಮ್ಮ ಜ್ಞಾನವೃದ್ಧಿಗಾಗಿ ಸಮಾಜಕ್ಕೆ ಉಪಯುಕ್ತವಾಗುವಂತಹ ಪ್ರಾಜೆಕ್ಟ್ ಗಳನ್ನು...
error: Content is protected !!