Thursday, July 23, 2026
Thursday, July 23, 2026

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

Date:

ಮುಲ್ಕಿ, ಫೆ.16: ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ‘ಅರಸು ರಕ್ಷಕ್ ಯೋಜನೆ’ ಅಡಿಯಲ್ಲಿ ಫೆಬ್ರವರಿ ತಿಂಗಳ ಫಲಾನುಭವಿಯಾಗಿ ತಾಳಿಪಾಡಿ ಕಿನ್ನಿಗೋಳಿ ಪರಿಸರದ ಫಲಾನುಭವಿಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಯಿತು. ‘ನಿಮ್ಮೊಂದಿಗೆ ನಾವು ಇದ್ದೇವೆ’ ಎಂಬ ಸಂದೇಶವನ್ನು ಅರಮನೆ ವತಿಯಿಂದ ನೀಡಲಾಯಿತು.

ಅರಮನೆಯ ಗೌತಮ್ ಎಂ ಜೈನ್, ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ವಸಂತ ಬರ್ನಾಡ್, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಸಾಲಿಯಾನ್ ಬೆಳ್ಳಾಯ, ಮಹೀಮ್ ಹಗ್ಡೆ, ಮುಲ್ಕಿ, ಸತೀಶ್ ಶೆಟ್ಟಿ ಪಡುಪಣಂಬೂರು, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಮಿಥುನ್‌ ಅಮಿನ್ ಕಾರ್ನಾಡ್ ಮೊದಲಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!