Thursday, August 20, 2026
Thursday, August 20, 2026

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

Date:

ಮುಲ್ಕಿ, ಫೆ.16: ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ‘ಅರಸು ರಕ್ಷಕ್ ಯೋಜನೆ’ ಅಡಿಯಲ್ಲಿ ಫೆಬ್ರವರಿ ತಿಂಗಳ ಫಲಾನುಭವಿಯಾಗಿ ತಾಳಿಪಾಡಿ ಕಿನ್ನಿಗೋಳಿ ಪರಿಸರದ ಫಲಾನುಭವಿಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಯಿತು. ‘ನಿಮ್ಮೊಂದಿಗೆ ನಾವು ಇದ್ದೇವೆ’ ಎಂಬ ಸಂದೇಶವನ್ನು ಅರಮನೆ ವತಿಯಿಂದ ನೀಡಲಾಯಿತು.

ಅರಮನೆಯ ಗೌತಮ್ ಎಂ ಜೈನ್, ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ವಸಂತ ಬರ್ನಾಡ್, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಸಾಲಿಯಾನ್ ಬೆಳ್ಳಾಯ, ಮಹೀಮ್ ಹಗ್ಡೆ, ಮುಲ್ಕಿ, ಸತೀಶ್ ಶೆಟ್ಟಿ ಪಡುಪಣಂಬೂರು, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಮಿಥುನ್‌ ಅಮಿನ್ ಕಾರ್ನಾಡ್ ಮೊದಲಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ...
error: Content is protected !!