Tuesday, September 24, 2024
Tuesday, September 24, 2024

ಹೆಚ್ಚುತ್ತಿರುವ ಭೂ ಕುಸಿತ- ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ನೀತಿ ರೂಪಿಸಲು ನಿರ್ಧಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಹೆಚ್ಚುತ್ತಿರುವ ಭೂ ಕುಸಿತ- ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ನೀತಿ ರೂಪಿಸಲು ನಿರ್ಧಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

Date:

ಬೆಂಗಳೂರು, ಆ.12: ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ. ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!