Home ಸುದ್ಧಿಗಳು ರಾಜ್ಯ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಗೌರವ ಸಮರ್ಪಣೆ

ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಗೌರವ ಸಮರ್ಪಣೆ

222
0

ಬೆಂಗಳೂರು, ಫೆ.11: ನ್ಯೂಸ್ 1st ಕನ್ನಡ ಸುದ್ದಿವಾಹಿನಿ ವತಿಯಿಂದ, ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ನ್ಯೂಸ್ 1st ಸುದ್ದಿವಾಹಿನಿ ಸಿಇಒ ರವಿಕುಮಾರ್, ನಟಿ ಸಪ್ತಮಿ ಗೌಡ ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.