Saturday, September 21, 2024
Saturday, September 21, 2024

ಉತ್ತರಾಖಂಡ ಮೇಘಸ್ಪೋಟ- ಕರ್ನಾಟಕ ಸರ್ಕಾರದ ಸಹಾಯವಾಣಿ ಆರಂಭ

ಉತ್ತರಾಖಂಡ ಮೇಘಸ್ಪೋಟ- ಕರ್ನಾಟಕ ಸರ್ಕಾರದ ಸಹಾಯವಾಣಿ ಆರಂಭ

Date:

ಬೆಂಗಳೂರು: ಉತ್ತರಾಖಂಡ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಪ್ರಯಾಣಿಕರು, ಯಾತ್ರಿಕರನ್ನು ಕರೆತರಲು ರಾಜ್ಯ ಸರ್ಕಾರವು ಸಹಾಯ ಕೇಂದ್ರ ಆರಂಭಿಸಿದೆ.

ಪ್ರವಾಹ ಪೀಡಿತ ಸ್ಥಳಗಳಲ್ಲಿ ಸಿಲುಕಿರುವವರ ಕುಟುಂಬದವರು, ಈ ಸಹಾಯವಾಣಿಯನ್ನು ಸಂಪರ್ಕಿಸಿ ನೆರವು ಪಡೆಯಬಹುದು.

ಕರ್ನಾಟಕ ರಾಜ್ಯ ತುರ್ತು ನಿರ್ವಹಣಾ ಕೇಂದ್ರದ 080 -1070 ಹಾಗೂ 080-2234 0676 ಸಂಖ್ಯೆಗೆ ಕರೆ ಮಾಡಿ ನೆರವು ಪಡೆಯಬಹುದು. ಈ ಸಹಾಯವಾಣಿ 24/7 ಕಾರ್ಯನಿರ್ವಹಿಸಲಿದ್ದು, ಯಾವುದೇ ಸಮಯದಲ್ಲಿ ಕರೆ ಮಾಡಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!