Tuesday, February 25, 2025
Tuesday, February 25, 2025

ಉತ್ತರಾಖಂಡ ಮೇಘಸ್ಪೋಟ- ಕರ್ನಾಟಕ ಸರ್ಕಾರದ ಸಹಾಯವಾಣಿ ಆರಂಭ

ಉತ್ತರಾಖಂಡ ಮೇಘಸ್ಪೋಟ- ಕರ್ನಾಟಕ ಸರ್ಕಾರದ ಸಹಾಯವಾಣಿ ಆರಂಭ

Date:

ಬೆಂಗಳೂರು: ಉತ್ತರಾಖಂಡ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಪ್ರಯಾಣಿಕರು, ಯಾತ್ರಿಕರನ್ನು ಕರೆತರಲು ರಾಜ್ಯ ಸರ್ಕಾರವು ಸಹಾಯ ಕೇಂದ್ರ ಆರಂಭಿಸಿದೆ.

ಪ್ರವಾಹ ಪೀಡಿತ ಸ್ಥಳಗಳಲ್ಲಿ ಸಿಲುಕಿರುವವರ ಕುಟುಂಬದವರು, ಈ ಸಹಾಯವಾಣಿಯನ್ನು ಸಂಪರ್ಕಿಸಿ ನೆರವು ಪಡೆಯಬಹುದು.

ಕರ್ನಾಟಕ ರಾಜ್ಯ ತುರ್ತು ನಿರ್ವಹಣಾ ಕೇಂದ್ರದ 080 -1070 ಹಾಗೂ 080-2234 0676 ಸಂಖ್ಯೆಗೆ ಕರೆ ಮಾಡಿ ನೆರವು ಪಡೆಯಬಹುದು. ಈ ಸಹಾಯವಾಣಿ 24/7 ಕಾರ್ಯನಿರ್ವಹಿಸಲಿದ್ದು, ಯಾವುದೇ ಸಮಯದಲ್ಲಿ ಕರೆ ಮಾಡಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!