Home ಸುದ್ಧಿಗಳು ರಾಜ್ಯ ಸಿದ್ಧು ಸಿಎಂ, ಡಿಕೆಶಿ ಡಿಸಿಎಂ; ಪ್ರಮಾಣ ವಚನಕ್ಕೆ ಸಜ್ಜುಗೊಳ್ಳುತ್ತಿದೆ ಕಂಠೀರವ ಸ್ಟೇಡಿಯಂ

ಸಿದ್ಧು ಸಿಎಂ, ಡಿಕೆಶಿ ಡಿಸಿಎಂ; ಪ್ರಮಾಣ ವಚನಕ್ಕೆ ಸಜ್ಜುಗೊಳ್ಳುತ್ತಿದೆ ಕಂಠೀರವ ಸ್ಟೇಡಿಯಂ

305
0

ಬೆಂಗಳೂರು, ಮೇ 18: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಹೆಸರು ಅಂತಿಮವಾಗುತ್ತಿದ್ದಂತೆ ಸಿಎಂ, ಡಿಸಿಎಂ ಪ್ರಮಾಣವಚನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮತ್ತೆ ಸಕಲ ಸಿದ್ದತೆ ಆರಂಭವಾಗಿದೆ. ಶನಿವಾರ ಮಧ್ಯಾಹ್ನ ನೂತನ ಸಿಎಂ ಪ್ರಮಾಣ ವಚನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಮೇ 20 ರಂದು ನೂತನ ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ ಆರಂಭವಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸುತ್ತಿರುವ ಕಾರ್ಮಿಕರು ಕ್ರೀಡಾಂಗಣವನ್ನು ಸಜ್ಜುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.