Monday, March 23, 2026
Monday, March 23, 2026

ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Date:

ಬೆಂಗಳೂರು, ಮಾ.23: ಅಡಿಕೆ ಮತ್ತು ಅಡಿಕೆ ಹಾಳೆಯು ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಸುದ್ದಿಗಳು ಹರಿದಾಡಿದ ಪರಿಣಾಮವಾಗಿ, ಈ ಬಗ್ಗೆ ಅಧ್ಯಯನ ನಡೆಸಲು ಎಂ. ಎಸ್. ರಾಮಯ್ಯ ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿತ್ತು. ಅಧ್ಯಯನ ವರದಿ ಪ್ರಕಾರ ಅಡಿಕೆ ಮತ್ತು ಅಡಿಕೆ ಹಾಳೆಯಿಂದ ಕ್ಯಾನ್ಸರ್ ಬರುವುದಿಲ್ಲ ಎಂದು ಗೊತ್ತಾಗಿದೆ. ಕೇಂದ್ರ ಸರ್ಕಾರದ ಮಧ್ಯಂತರ ವರದಿಯೂ ಇದನ್ನೇ ಹೇಳುತ್ತದೆ. ಆದರೆ, ದಿನಪೂರ್ತಿ ಅಡಿಕೆ ಜಗಿಯುವುದರಿಂದ ಕೆಲ ಸಮಸ್ಯೆಗಳಿವೆ ಎಂದೂ ಹೇಳಿದೆ. ಅಂತಿಮ ವರದಿ ಬಂದ ನಂತರ ಎಲ್ಲವು ಸ್ಪಷ್ಟವಾಗಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ

ಬೆಂಗಳೂರು, ಮಾ.23: ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಸಲು ನೂತನ ವ್ಯವಸ್ಥೆ ರೂಪಿಸಲಾಗಿದೆ...

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅವಿರತ ಶ್ರಮ ವಹಿಸಿದ ದೇವರ ದಾಸಿಮಯ್ಯ: ಎಂ.ಎ.ಗಫೂರ್

ಉಡುಪಿ, ಮಾ.23: ಹನ್ನೊಂದನೇ ಶತಮಾನದ ಆದ್ಯ ವಚನಕಾರ, ನೇಕಾರ ಸಮುದಾಯದ ಆರಾಧ್ಯ...

ಉಡುಪಿ, ದ.ಕ: ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ, ಮಾ.23: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಾರ್ಚ್...

ಕೋಟೇಶ್ವರ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ

ಕುಂದಾಪುರ, ಮಾ.23: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ...
error: Content is protected !!