Wednesday, July 22, 2026
Wednesday, July 22, 2026

ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಅಡಿಕೆ ಹಾನಿಕಾರಕವಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Date:

ಬೆಂಗಳೂರು, ಮಾ.23: ಅಡಿಕೆ ಮತ್ತು ಅಡಿಕೆ ಹಾಳೆಯು ಕ್ಯಾನ್ಸರ್ ಕಾರಕ ಎಂಬುದರ ಬಗ್ಗೆ ಸುದ್ದಿಗಳು ಹರಿದಾಡಿದ ಪರಿಣಾಮವಾಗಿ, ಈ ಬಗ್ಗೆ ಅಧ್ಯಯನ ನಡೆಸಲು ಎಂ. ಎಸ್. ರಾಮಯ್ಯ ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿತ್ತು. ಅಧ್ಯಯನ ವರದಿ ಪ್ರಕಾರ ಅಡಿಕೆ ಮತ್ತು ಅಡಿಕೆ ಹಾಳೆಯಿಂದ ಕ್ಯಾನ್ಸರ್ ಬರುವುದಿಲ್ಲ ಎಂದು ಗೊತ್ತಾಗಿದೆ. ಕೇಂದ್ರ ಸರ್ಕಾರದ ಮಧ್ಯಂತರ ವರದಿಯೂ ಇದನ್ನೇ ಹೇಳುತ್ತದೆ. ಆದರೆ, ದಿನಪೂರ್ತಿ ಅಡಿಕೆ ಜಗಿಯುವುದರಿಂದ ಕೆಲ ಸಮಸ್ಯೆಗಳಿವೆ ಎಂದೂ ಹೇಳಿದೆ. ಅಂತಿಮ ವರದಿ ಬಂದ ನಂತರ ಎಲ್ಲವು ಸ್ಪಷ್ಟವಾಗಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!