Home ಸುದ್ಧಿಗಳು ರಾಜ್ಯ ಯುವಕರಿಗೆ ಒಲಿಯಲಿದೆಯೇ ರಾಜ್ಯದ ಮುಖ್ಯಮಂತ್ರಿ ಸ್ಥಾನ?

ಯುವಕರಿಗೆ ಒಲಿಯಲಿದೆಯೇ ರಾಜ್ಯದ ಮುಖ್ಯಮಂತ್ರಿ ಸ್ಥಾನ?

514
0

ಹಾವೇರಿ: ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎಂದು ನುಡಿದಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ಅವರು ಹೇಳುವ ಮಾತು ಸತ್ಯವಾಗುತ್ತದೆ ಅಂತ ನಂಬಲಾಗಿದೆ.

ಏನಿದರ ಅರ್ಥ?
ಮಾಲತೇಶ ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ಅವರು ಹೇಳುವ ಪ್ರಕಾರ, ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಅಂದರೆ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ, ಇಷ್ಟು ಮಾತ್ರವಲ್ಲದೇ ಸಣ್ಣ ಸಣ್ಣ ರೈತರಿಗೂ ರಾಜ್ಯದಲ್ಲಿ ಇನ್ನು ಮುಂದೆ ಉತ್ತಮವಾಗಲಿದೆ. ರಾಜ್ಯ ರಾಜಕಾರಣದಲ್ಲಿ ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.