Tuesday, February 25, 2025
Tuesday, February 25, 2025

‘ಟಿಪ್ಪು ಎಕ್ಸ್ ಪ್ರೆಸ್’ ಇನ್ನು ಮುಂದೆ ‘ಒಡೆಯರ್ ಎಕ್ಸ್ ಪ್ರೆಸ್’

‘ಟಿಪ್ಪು ಎಕ್ಸ್ ಪ್ರೆಸ್’ ಇನ್ನು ಮುಂದೆ ‘ಒಡೆಯರ್ ಎಕ್ಸ್ ಪ್ರೆಸ್’

Date:

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ. ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು -ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕೂಡ ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡಿ ರೈಲ್ವೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!