Home ಸುದ್ಧಿಗಳು ರಾಜ್ಯ ‘ಟಿಪ್ಪು ಎಕ್ಸ್ ಪ್ರೆಸ್’ ಇನ್ನು ಮುಂದೆ ‘ಒಡೆಯರ್ ಎಕ್ಸ್ ಪ್ರೆಸ್’

‘ಟಿಪ್ಪು ಎಕ್ಸ್ ಪ್ರೆಸ್’ ಇನ್ನು ಮುಂದೆ ‘ಒಡೆಯರ್ ಎಕ್ಸ್ ಪ್ರೆಸ್’

427
0

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ. ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು -ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕೂಡ ಬದಲಾವಣೆ ಮಾಡಲಾಗಿದ್ದು, ಒಡೆಯರ್ ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡಿ ರೈಲ್ವೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.