Home ಸುದ್ಧಿಗಳು ರಾಜ್ಯ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ

368
0

ಹುಬ್ಬಳ್ಳಿ: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ಇಂದು ಹುಬ್ಬಳ್ಳಿಯ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ.ಯಲ್ಲಿ ಆಯೋಜಿಸಲಾಗಿದ್ದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರ ವಿಚಾರ ಬಂದಾಗ ಭಿನ್ನಾಭಿಪ್ರಾಯ ಬದಿಗಿಟ್ಟು ಒಂದಾಗಿ ಕಾರ್ಯನಿರ್ವಹಿಸಬೇಕು. ರೈತರು, ಸಹಕಾರ ಸಂಸ್ಥೆಗಳ ಜೊತೆಗೆ ಸರ್ಕಾರ ಇದೆ. ಎಲ್ಲಾ ರೀತಿಯ ಅಗತ್ಯ ನೆರವನ್ನು ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಬಿ.ಸಿ ಸಿದ್ಧನಗೌಡ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.