Saturday, March 21, 2026
Saturday, March 21, 2026

ರಾಣಿ ಚನ್ನಮ್ಮ ಪುತ್ಥಳಿ ಅನಾವರಣ; ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆ

ರಾಣಿ ಚನ್ನಮ್ಮ ಪುತ್ಥಳಿ ಅನಾವರಣ; ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆ

Date:

ವಿಜಯಪುರ, ಜ.10: ವಿಜಯಪುರ ಬಸ್ ನಿಲ್ದಾಣದ ಮುಂಭಾಗದ ವೃತ್ತದಲ್ಲಿ ಕನ್ನಡ ನೆಲದ ವೀರವನಿತೆ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ – ಬಲಿದಾನಗೈದ ನಮ್ಮೆಲ್ಲರ ಹೆಮ್ಮೆಯ ಕಿತ್ತೂರು ರಾಣಿ ಚನ್ನಮ್ಮ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿ, ಬಳಿಕ ಬೂತನಾಳು ಗ್ರಾಮದಲ್ಲಿ “ಸೈಕ್ಲಿಂಗ್ ವೇಲೋಡ್ರಮ್” ಉದ್ಘಾಟಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಹೆಚ್.ಸಿ.ಮಹದೇವಪ್ಪ, ಶಿವಾ‌ನಂದ ಪಾಟೀಲ್, ಡಾ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಶ್ರೀ ವಚನಾನಂದ ಸ್ವಾಮೀಜಿ, ಮಾತೋಶ್ರೀ ಯೋಗೇಶ್ವರಿ ಮಾತಾಜಿ, ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಪ್ರಮುಖರು, ಮುಖಂಡರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ...

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...
error: Content is protected !!