ಬೆಳಗಾವಿ, ಡಿ.11: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಮತ್ತು ಕಲಬುರಗಿ ಜಿಲ್ಲೆಯ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ಘೋಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ

ತೊಗರಿಗೆ ಬೆಂಬಲ ಬೆಲೆ- ಕೇಂದ್ರಕ್ಕೆ ಪತ್ರ
Date: