ಬೆಂಗಳೂರು, ಸೆ.21: 2026ರ ವೇಳೆಗೆ ಆತಿಥ್ಯ ವಲಯದಲ್ಲಿ 50 ಸಾವಿರ ಯುವಕರನ್ನು ಕೌಶಲಪೂರ್ಣಗೊಳಿಸಿ, ಉದ್ಯೋಗ ನೀಡುವ ಗುರಿ ಹೊಂದಿದ್ದೇವೆ. ನಮ್ಮ ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ ನೀಡುತ್ತಿದ್ದೇವೆ. 54 ಹೊಸ ಹೋಟೆಲ್ಗಳು ಮತ್ತು ರೆಸಾರ್ಟ್ಗಳಿಗೆ ಸಬ್ಸಿಡಿಗಳನ್ನು ಅನುಮೋದಿಸಿದ್ದೇವೆ. ರಸ್ತೆಬದಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಕ್ರೂಸ್ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಅನ್ವೇಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ
ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ
Date:




By
ForthFocus™