ಬೆಂಗಳೂರು, ಮೇ 8: ಕರ್ನಾಟಕವನ್ನು ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೇ 30 ಮತ್ತು 31ರಂದು ಬೆಂಗಳೂರಿನಲ್ಲಿ ‘ಉತ್ಪಾದನಾ ಮಂಥನ್ʼಸಮಾವೇಶ ನಡೆಯಲಿದೆ. ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದ ಹೂಡಿಕೆ ಆಕರ್ಷಣೆ ಹಾಗೂ ಆರು ಪ್ರಮುಖ ತಯಾರಿಕಾ ವಲಯಗಳಲ್ಲಿ ರಾಜ್ಯವು ಕ್ರಮಿಸಬೇಕಾದ ಅಭಿವೃದ್ಧಿ ಪಥದ ದಿಕ್ಸೂಚಿ ಆಗಲಿದೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಮೇ 30-31: ಉತ್ಪಾದನಾ ಮಂಥನ್
ಮೇ 30-31: ಉತ್ಪಾದನಾ ಮಂಥನ್
Date:




By
ForthFocus™