Sunday, July 26, 2026
Sunday, July 26, 2026

ಮೇ 30-31: ಉತ್ಪಾದನಾ ಮಂಥನ್‌

ಮೇ 30-31: ಉತ್ಪಾದನಾ ಮಂಥನ್‌

Date:

ಬೆಂಗಳೂರು, ಮೇ 8: ಕರ್ನಾಟಕವನ್ನು ಜಾಗತಿಕ ತಯಾರಿಕಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೇ 30 ಮತ್ತು 31ರಂದು ಬೆಂಗಳೂರಿನಲ್ಲಿ ‘ಉತ್ಪಾದನಾ ಮಂಥನ್‌ʼಸಮಾವೇಶ ನಡೆಯಲಿದೆ. ಆಯ್ದ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದ ಹೂಡಿಕೆ ಆಕರ್ಷಣೆ ಹಾಗೂ ಆರು ಪ್ರಮುಖ ತಯಾರಿಕಾ ವಲಯಗಳಲ್ಲಿ ರಾಜ್ಯವು ಕ್ರಮಿಸಬೇಕಾದ ಅಭಿವೃದ್ಧಿ ಪಥದ ದಿಕ್ಸೂಚಿ ಆಗಲಿದೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!