Sunday, February 8, 2026
Sunday, February 8, 2026

ಹಲವು ವರ್ಷಗಳ ನಂತರ ಪ್ರಧಾನಿಗೆ ಮೂರನೇ ಅವಧಿ ಸಿಕ್ಕಿದೆ: ಉಪರಾಷ್ಟ್ರಪತಿ ಜಗದೀಪ್ ಧನಕರ್

ಹಲವು ವರ್ಷಗಳ ನಂತರ ಪ್ರಧಾನಿಗೆ ಮೂರನೇ ಅವಧಿ ಸಿಕ್ಕಿದೆ: ಉಪರಾಷ್ಟ್ರಪತಿ ಜಗದೀಪ್ ಧನಕರ್

Date:

ನವದೆಹಲಿ, ಜೂ.7: ಹಲವು ವರ್ಷಗಳ ನಂತರ ಪ್ರಧಾನಿಯೊಬ್ಬರು ಮೂರನೇ ಅವಧಿಗೆ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶುಕ್ರವಾರ ರಾಜ್ಯಸಭಾ ಇಂಟರ್ನ್‌ಶಿಪ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. 1962 ರಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರು ಮೂರನೇ ಅವಧಿಯನ್ನು ಪಡೆದಿದ್ದರು. ಸಂಸತ್ತು ಪ್ರಜಾಪ್ರಭುತ್ವದ ಶ್ರೇಷ್ಠ ದೇಗುಲವಾಗಿದೆ ಮತ್ತು ಚರ್ಚೆ, ಸಂವಾದ, ಮತ್ತು ಸಮಾಲೋಚನೆಗೆ ಸ್ಥಳವಾಗಿದೆ. ಸಂವಾದ, ಚರ್ಚೆಗಳಿಗೆ ಭಾರತೀಯ ಸಂವಿಧಾನ ಆಧಾರಸ್ಥಂಭವಾಗಿದೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!