Saturday, August 29, 2026
Saturday, August 29, 2026

ಹಲವು ವರ್ಷಗಳ ನಂತರ ಪ್ರಧಾನಿಗೆ ಮೂರನೇ ಅವಧಿ ಸಿಕ್ಕಿದೆ: ಉಪರಾಷ್ಟ್ರಪತಿ ಜಗದೀಪ್ ಧನಕರ್

ಹಲವು ವರ್ಷಗಳ ನಂತರ ಪ್ರಧಾನಿಗೆ ಮೂರನೇ ಅವಧಿ ಸಿಕ್ಕಿದೆ: ಉಪರಾಷ್ಟ್ರಪತಿ ಜಗದೀಪ್ ಧನಕರ್

Date:

ನವದೆಹಲಿ, ಜೂ.7: ಹಲವು ವರ್ಷಗಳ ನಂತರ ಪ್ರಧಾನಿಯೊಬ್ಬರು ಮೂರನೇ ಅವಧಿಗೆ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶುಕ್ರವಾರ ರಾಜ್ಯಸಭಾ ಇಂಟರ್ನ್‌ಶಿಪ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. 1962 ರಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರು ಮೂರನೇ ಅವಧಿಯನ್ನು ಪಡೆದಿದ್ದರು. ಸಂಸತ್ತು ಪ್ರಜಾಪ್ರಭುತ್ವದ ಶ್ರೇಷ್ಠ ದೇಗುಲವಾಗಿದೆ ಮತ್ತು ಚರ್ಚೆ, ಸಂವಾದ, ಮತ್ತು ಸಮಾಲೋಚನೆಗೆ ಸ್ಥಳವಾಗಿದೆ. ಸಂವಾದ, ಚರ್ಚೆಗಳಿಗೆ ಭಾರತೀಯ ಸಂವಿಧಾನ ಆಧಾರಸ್ಥಂಭವಾಗಿದೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!