Sunday, September 8, 2024
Sunday, September 8, 2024

ಕಲಿಯುಗದಲ್ಲಿ ಈ ರೀತಿ ಕಠಿಣ ವೃತಾಚರಣೆ ನಡೆಸುವ ಆಡಳಿತಗಾರರನ್ನು ಎಂದಿಗೂ ನೋಡಿಲ್ಲ: ಪ್ರಧಾನಿಯನ್ನು ಶ್ಲಾಘಿಸಿದ ಬಾಬಾ ರಾಮದೇವ್

ಕಲಿಯುಗದಲ್ಲಿ ಈ ರೀತಿ ಕಠಿಣ ವೃತಾಚರಣೆ ನಡೆಸುವ ಆಡಳಿತಗಾರರನ್ನು ಎಂದಿಗೂ ನೋಡಿಲ್ಲ: ಪ್ರಧಾನಿಯನ್ನು ಶ್ಲಾಘಿಸಿದ ಬಾಬಾ ರಾಮದೇವ್

Date:

ಅಯೋಧ್ಯೆ, ಜ.21: ಕಲಿಯುಗದಲ್ಲಿ ರಾಜ್ಯದ ಮುಖ್ಯಸ್ಥರೊಬ್ಬರು ಉಪವಾಸ ಮಾಡುವ ಮತ್ತು ನೆಲದ ಮೇಲೆ ಮಲಗುವ ಬಗ್ಗೆ ನಾನು ಎಂದಿಗೂ ಕೇಳಿಲ್ಲ, ಪ್ರಧಾನಿ ಮೋದಿಯವರು ರಾಜಧರ್ಮದ ಜತೆಗೆ ರಾಮಧರ್ಮವನ್ನು ಪಾಲಿಸುತ್ತಿದ್ದಾರೆ. ಇದು ಅತ್ಯಂತ ಶ್ಲಾಘನೀಯ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದರು. ಅಯೋಧ್ಯೆಯಲ್ಲಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಆಚರಣೆಗಳನ್ನು ನೆರವೇರಿಸಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಪ್ರಧಾನಿ ಅವರು ಜನವರಿ 12 ರಿಂದ 11 ದಿನಗಳ ವಿಶೇಷ ಅನುಷ್ಟಾನ ಉಪವಾಸ ವೃತಾಚರಣೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಪ್ರಧಾನಿ ಅವರು ನೆಲದ ಮೇಲೆ ಮಲಗುತ್ತಾರೆ ಮತ್ತು ಎಳನೀರನ್ನು ಮಾತ್ರ ಆಹಾರವಾಗಿ ಸ್ವೀಕರಿಸುತ್ತಿದ್ದಾರೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!