Friday, September 20, 2024
Friday, September 20, 2024

ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ- ಬೊಮ್ಮಾಯಿಗೆ ಪ್ರಧಾನಿ ಅಭಯ

ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ- ಬೊಮ್ಮಾಯಿಗೆ ಪ್ರಧಾನಿ ಅಭಯ

Date:

ನವದೆಹಲಿ: ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಭರವಸೆ ನೀಡಿದ್ದಾರೆ. ಆಡಳಿತ ಯಂತ್ರಕ್ಕೆ ಚುರುಕನ್ನು ನೀಡುವ ಮೂಲಕ ಉತ್ತಮ ಜನಸ್ನೇಹಿ ಆಡಳಿತವನ್ನು ನೀಡಿ ಎಂದು ನೂತನ ಮುಖ್ಯಮಂತ್ರಿಯವರಿಗೆ ಪ್ರಧಾನಿ ಸಲಹೆ ನೀಡಿದರು.

ಸಂಪುಟ ರಚನೆಗೆ ಸಂಬಂಧಿಸಿದಂತೆ ಶುಕ್ರವಾರ ಸಿಎಂ ಬೊಮ್ಮಾಯಿ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಿಕ್ಷಕರು ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳಬೇಕು: ಡಾ.ಅಶೋಕ ಕಾಮತ್

ಉಡುಪಿ, ಸೆ.20: ರೋಟರಿ ಉಡುಪಿ ಮತ್ತು ಇನ್ನರ್ ವೀಲ್ ಕ್ಲಬ್ ಅವರ...

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...
error: Content is protected !!