Monday, January 19, 2026
Monday, January 19, 2026

ಪ್ರಾಣವನ್ನೇ ಪಣಕ್ಕಿಟ್ಟು ಪ್ರವಾಹದಿಂದ ತುಂಬಿದ್ದ ನದಿಯನ್ನು ದಾಟಿ ಶಿಶುಗಳಿಗೆ ಲಸಿಕೆ ಹಾಕಿದ ಆರೋಗ್ಯ ಕಾರ್ಯಕರ್ತೆ

ಪ್ರಾಣವನ್ನೇ ಪಣಕ್ಕಿಟ್ಟು ಪ್ರವಾಹದಿಂದ ತುಂಬಿದ್ದ ನದಿಯನ್ನು ದಾಟಿ ಶಿಶುಗಳಿಗೆ ಲಸಿಕೆ ಹಾಕಿದ ಆರೋಗ್ಯ ಕಾರ್ಯಕರ್ತೆ

Date:

ಮಂಡಿ, ಆ.24: ಆರೋಗ್ಯ ಕಾರ್ಯಕರ್ತರ ತ್ಯಾಗವನ್ನು ಕೋವಿಡ್ ಸಂದರ್ಭದಲ್ಲಿ ಬಹಳಷ್ಟು ನೋಡಿದ್ದೇವೆ. ಆದರೆ ಇತ್ತೀಚೆಗೆ ಹಿಮಾಚಲ ಪ್ರದೇಶದ ಮಂಡಿ ಎಂಬಲ್ಲಿ ಕಮಲಾ ದೇವಿ ಎಂಬ ಆರೋಗ್ಯ ಕಾರ್ಯಕರ್ತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಪ್ರವಾಹದಿಂದ ತುಂಬಿದ್ದ ನದಿಯನ್ನು ದಾಟಿ ಹುರಾಂಗ್ ಗ್ರಾಮವನ್ನು ತಲುಪಿ ಶಿಶುಗಳಿಗೆ ಲಸಿಕೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಜನರು ಮೆಚ್ಚುಗೆಯ ಸುರಿಮಳೆಯನ್ನೇ ಹರಿಸುತ್ತಿದ್ದಾರೆ. ಭೂಕುಸಿತದಿಂದಾಗಿ ರಸ್ತೆಗಳು ಮುಚ್ಚಿ ಹೋಗಿದ್ದರೂ, ಕಮಲಾ ದೇವಿ ಅವರು ಧೈರ್ಯ ಮತ್ತು ದೃಢಸಂಕಲ್ಪದಿಂದ ತಮ್ಮ ಕರ್ತವ್ಯವನ್ನು ಸಮರ್ಪಣಾ ಮನೋಭಾವನೆಯಿಂದ ನಿರ್ವಹಿಸಿದ್ದು, ತಮ್ಮ ಕೆಲವನ್ನು ಸರಿಯಾದ ನಿರ್ವಹಿಸದವರಿಗೆ ಈ ಘಟನೆ ಒಂದು ಆತ್ಮವಿಮರ್ಶೆ ಮಾಡುವ ವೇದಿಕೆಯನ್ನು ಒದಗಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!