Sunday, July 26, 2026
Sunday, July 26, 2026

ನೂತನ ಕೇಂದ್ರ ಸಚಿವರ ವಿವರ

ನೂತನ ಕೇಂದ್ರ ಸಚಿವರ ವಿವರ

Date:

15 ಮಂದಿ ಕ್ಯಾಬಿನೆಟ್ ದರ್ಜೆ ಸಚಿವರು ಮತ್ತು 28 ಮಂದಿ ರಾಜ್ಯ ಖಾತೆ ಸಚಿವರಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟವನ್ನು ಸೇರಿದ್ದಾರೆ.

ಕ್ಯಾಬಿನೆಟ್ ದರ್ಜೆ: ನಾರಾಯಣ ತಾತು ರಾಣೆ, ಸರ್ಬಾನಂದ ಸೊನೊವಾಲ್, ಡಾ. ವಿರೇಂದ್ರ ಕುಮಾರ್, ಜ್ಯೋತಿರಾದಿತ್ಯ ಎಂ. ಸಿಂಧಿಯಾ, ರಾಮಚಂದ್ರ ಪ್ರಸಾದ್ ಸಿಂಗ್, ಅಶ್ವಿನಿ ವೈಷ್ಣವ್, ಪಶುಪತಿ ಕುಮಾರ್ ಪರಸ್, ಕಿರಣ್ ರಿಜಿಜು, ರಾಜಕುಮಾರ್ ಸಿಂಗ್, ಹರ್ದೀಪ್ ಸಿಂಗ್ ಪುರಿ, ಮನಸುಖ್ ಮಂಡಾವಿಯಾ, ಭೂಪೇಂದರ್ ಯಾದವ್, ಪರಶೊತ್ತಮ್ ರೂಪಾಲ, ಜಿ. ಕಿಶನ್ ರೆಡ್ಡಿ, ಅನುರಾಗ್ ಸಿಂಗ ಠಾಕೂರ್.

ರಾಜ್ಯ ಖಾತೆ: ಶೋಭಾ ಕರಂದ್ಲಾಜೆ, ಪಂಕಜ್ ಚೌಧರಿ, ಅನುಪ್ರಿಯಾ ಸಿಂಗ್ ಪಟೇಲ್, ಸತ್ಯಪಾಲ್ ಸಿಂಗ್ ಬಘೆಲ್, ರಾಜೀವ್ ಚಂದ್ರಶೇಖರ್, ಭಾನುಪ್ರತಾಪ್ ಸಿಂಗ್ ವರ್ಮಾ, ದರ್ಶನಾ ವಿಕ್ರಮ್ ಜರ್ದೋಶ್, ಮೀನಾಕ್ಷಿ ಲೇಖಿ, ಅನ್ನಪೂರ್ಣ ದೇವಿ, ಎ. ನಾರಾಯಣಸ್ವಾಮಿ, ಕೌಶಲ್ ಕಿಶೋರ್, ಅಜಯ್ ಭಟ್, ಬಿ.ಎಲ್. ವರ್ಮಾ, ಅಜಯ್ ಕುಮಾರ್, ಚೌಹಾನ್ ದೇವಸಿಂಗ್, ಭಗವಂತ ಖೂಬಾ, ಕಪಿಲ್ ಮೊರೇಶ್ವರ್ ಪಾಟೀಲ್, ಪ್ರತಿಮಾ ಭೌಮಿಕ್, ಡಾ. ಸುಭಾಸ್ ಸರ್ಕಾರ್, ಡಾ. ಭಗವಂತ ಕಿಶನರಾವ್ ಕರಡ್, ಡಾ. ರಾಜಕುಮಾರ್ ರಂಜನ್ ಸಿಂಗ್, ಡಾ. ಭಾರತಿ ಪ್ರವೀಣ್ ಪವಾರ್, ಬಿಸ್ವೇಶ್ವರ್ ತುಡು, ಶಂತಾನು ಠಾಕೂರ್, ಡಾ. ಮುಂಜಪರಾ ಮಹೇಂದ್ರಭಾಯ್, ಜಾನ್ ಬರ್ಲಾ, ಡಾ. ಎಲ್. ಮುರುಗನ್, ನಿಶಿತ್ ಪ್ರಾಮಾಣಿಕ್.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!