Home ಸುದ್ಧಿಗಳು ರಾಷ್ಟ್ರೀಯ ಡಾ. ಡಿ. ವೀರೇಂದ್ರ ಹೆಗ್ಗಡೆ, ಇಳಯರಾಜಾ, ಪಿ.ಟಿ.ಉಷಾ, ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮನಿರ್ದೇಶನ

ಡಾ. ಡಿ. ವೀರೇಂದ್ರ ಹೆಗ್ಗಡೆ, ಇಳಯರಾಜಾ, ಪಿ.ಟಿ.ಉಷಾ, ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮನಿರ್ದೇಶನ

678
0

ನವದೆಹಲಿ: ಧರ್ಮಸ್ಧಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಜತೆಗೆ ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ, ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ವಿ. ವಿಜಯೇಂದ್ರ ಪ್ರಸಾದ್ ಅವರನ್ನೂ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಟ್ವೀಟ್ ಮೂಲಕ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ಧರ್ಮಸ್ಥಳ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಡಾ. ವೀರೇಂದ್ರ ಹೆಗ್ಗಡೆಯವರು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಅವರ ಮಹತ್ಕಾರ್ಯಕ್ಕೆ ಸಾಕ್ಷಿಯಾಗುವ ಅವಕಾಶ ನನಗೆ ದೊರೆತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.