Monday, July 27, 2026
Monday, July 27, 2026

ಘೋಷಣೆ ಕೂಗಿದ್ದಕ್ಕಾಗಿ ಎಂಟು ಕಾಂಗ್ರೆಸ್ ಲೋಕಸಭಾ ಸಂಸದರು ಅಮಾನತು

ಘೋಷಣೆ ಕೂಗಿದ್ದಕ್ಕಾಗಿ ಎಂಟು ಕಾಂಗ್ರೆಸ್ ಲೋಕಸಭಾ ಸಂಸದರು ಅಮಾನತು

Date:

ನವದೆಹಲಿ, ಫೆ.3: ಸಭಾಪತಿ ದಿಲೀಪ್ ಸೈಕಿಯಾ ಅವರು ಕಾಂಗ್ರೆಸ್ ಸಂಸದರಾದ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಗುರುದೀಪ್ ಸಿಂಗ್ ಔಜ್ಲಾ, ಹಿಬಿ ಈಡನ್, ಡೀನ್ ಕುರಿಯಾಕೋಸ್, ಪ್ರಶಾಂತ್ ಪಡೋಲೆ, ಕಿರಣ್ ಕುಮಾರ್ ರೆಡ್ಡಿ, ಎಸ್ ವೆಂಕಟರಾಮನ್ ಮತ್ತು ಮಾಣಿಕ್ಕಮ್ ಟ್ಯಾಗೋರ್ ಅವರನ್ನು ಘೋಷಣೆ ಕೂಗಿದಕ್ಕಾಗಿ ಮತ್ತು ಕಾಗದ ಹರಿದು ಚೆಲ್ಲಿದಕ್ಕಾಗಿ ಅಮಾನತುಗೊಳಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸದಸ್ಯರನ್ನು ಪಟ್ಟಿ ಮಾಡಿ, ಅಧಿವೇಶನದ ಉಳಿದ ಅವಧಿಗೆ ಅವರನ್ನು ಅಮಾನತುಗೊಳಿಸಲು ಮುಂದಾದರು. ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು ಮತ್ತು ಲೋಕಸಭೆಯನ್ನು ಬುಧವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!