Sunday, September 13, 2026
Sunday, September 13, 2026

ಘೋಷಣೆ ಕೂಗಿದ್ದಕ್ಕಾಗಿ ಎಂಟು ಕಾಂಗ್ರೆಸ್ ಲೋಕಸಭಾ ಸಂಸದರು ಅಮಾನತು

ಘೋಷಣೆ ಕೂಗಿದ್ದಕ್ಕಾಗಿ ಎಂಟು ಕಾಂಗ್ರೆಸ್ ಲೋಕಸಭಾ ಸಂಸದರು ಅಮಾನತು

Date:

ನವದೆಹಲಿ, ಫೆ.3: ಸಭಾಪತಿ ದಿಲೀಪ್ ಸೈಕಿಯಾ ಅವರು ಕಾಂಗ್ರೆಸ್ ಸಂಸದರಾದ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಗುರುದೀಪ್ ಸಿಂಗ್ ಔಜ್ಲಾ, ಹಿಬಿ ಈಡನ್, ಡೀನ್ ಕುರಿಯಾಕೋಸ್, ಪ್ರಶಾಂತ್ ಪಡೋಲೆ, ಕಿರಣ್ ಕುಮಾರ್ ರೆಡ್ಡಿ, ಎಸ್ ವೆಂಕಟರಾಮನ್ ಮತ್ತು ಮಾಣಿಕ್ಕಮ್ ಟ್ಯಾಗೋರ್ ಅವರನ್ನು ಘೋಷಣೆ ಕೂಗಿದಕ್ಕಾಗಿ ಮತ್ತು ಕಾಗದ ಹರಿದು ಚೆಲ್ಲಿದಕ್ಕಾಗಿ ಅಮಾನತುಗೊಳಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸದಸ್ಯರನ್ನು ಪಟ್ಟಿ ಮಾಡಿ, ಅಧಿವೇಶನದ ಉಳಿದ ಅವಧಿಗೆ ಅವರನ್ನು ಅಮಾನತುಗೊಳಿಸಲು ಮುಂದಾದರು. ಇದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು ಮತ್ತು ಲೋಕಸಭೆಯನ್ನು ಬುಧವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!