Monday, February 24, 2025
Monday, February 24, 2025

ಫೆನ್ಗಲ್ ಚಂಡಮಾರುತ: ಎಟಿಎಂ ನಿಂದ ಹಣ ತೆಗೆಯುವಾಗ ವಲಸೆ ಕಾರ್ಮಿಕ ಬಲಿ

ಫೆನ್ಗಲ್ ಚಂಡಮಾರುತ: ಎಟಿಎಂ ನಿಂದ ಹಣ ತೆಗೆಯುವಾಗ ವಲಸೆ ಕಾರ್ಮಿಕ ಬಲಿ

Date:

ಚೆನ್ನೈ, ನ.30: ಚೆನ್ನೈನಲ್ಲಿ ಫೆನ್ಗಲ್ ಚಂಡಮಾರುತದ ಅಬ್ಬರ ತೀವ್ರವಾಗುತ್ತಿದೆ. ಶನಿವಾರ ಭಾರೀ ಮಳೆಯಿಂದ ಚೆನ್ನೈನಲ್ಲಿಯ ಎಟಿಎಂ ಒಂದರಲ್ಲಿ ನೆರೆ ನೀರು ತುಂಬಿದ್ದು, ವಲಸೆ ಕಾರ್ಮಿಕನೊಬ್ಬ ಹಣ ತೆಗೆಯುವಾಗ ವಿದ್ಯುದಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಚಂಡಮಾರುತದ ಪ್ರಭಾವದಿಂದ ಮನೆಗಳು ಮತ್ತು ಆಸ್ಪತ್ರೆಗಳಲ್ಲಿ ನೆರೆ ನೀರು ತುಂಬಿದ ಕಾರಣ ಆಸ್ಪತ್ರೆಯ ಸಿಬ್ಬಂದಿಗಳು ಮರಳಿನ ಚೀಲಗಳನ್ನು ಇರಿಸಿದ್ದಾರೆ. ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗಿದೆ. ಜೋರಾಗಿ ಬೀಸುತ್ತಿರುವ ಗಾಳಿಗೆ ಶ್ರೀಪೆರಂಬುದುರ್ ನಲ್ಲಿ ಟ್ರಾಫಿಕ್ ದೀಪಗಳು ರಸ್ತೆಗುರುಳಿದ್ದು, ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗಳು ದೂರ ಎಸೆಯಲ್ಪಟ್ಟಿವೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!