Friday, June 19, 2026
Friday, June 19, 2026

ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸ್ವದೇಶಕ್ಕೆ ಕರೆತರಲಾಗುವುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸ್ವದೇಶಕ್ಕೆ ಕರೆತರಲಾಗುವುದು: ರಕ್ಷಣಾ ಸಚಿವ ರಾಜನಾಥ್ ಸಿಂಗ್

Date:

ನವದೆಹಲಿ: ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸರ್ಕಾರದ ವೆಚ್ಚದಲ್ಲಿ ದೇಶಕ್ಕೆ ಕರೆತರಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಈ ಉದ್ದೇಶಕ್ಕಾಗಿ ಉಕ್ರೇನ್‌ನ ನೆರೆಯ ದೇಶಗಳಿಗೆ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ರಕ್ಷಣಾ ಸಚಿವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...

ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ: ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ, ಜೂ.18: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ...
error: Content is protected !!