Saturday, October 19, 2024
Saturday, October 19, 2024

ಪುತ್ತಿಗೆ ಪರ್ಯಾಯ ಅವಧಿಯಲ್ಲಿ ಉಡುಪಿಗೆ ಭೇಟಿ ನೀಡಲು ರಾಷ್ಟ್ರಪತಿಗಳಿಗೆ ಆಹ್ವಾನ

ಪುತ್ತಿಗೆ ಪರ್ಯಾಯ ಅವಧಿಯಲ್ಲಿ ಉಡುಪಿಗೆ ಭೇಟಿ ನೀಡಲು ರಾಷ್ಟ್ರಪತಿಗಳಿಗೆ ಆಹ್ವಾನ

Date:

ನವದೆಹಲಿ, ಸೆ. 18: ರಾಷ್ಟ್ರಪತಿ ದ್ರೌಪದಿ ಮುರ್ಮು ಇವರಿಗೆ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಪ್ರಧಾನ ಯೋಜನೆಯಾದ ಕೋಟಿ ಗೀತಾಲೇಖನ ಯಜ್ಞದ ಅಭಿಯಾನ ವಿವರ ಹಾಗೂ ಭಗವದ್ಗೀತಾ ಪುಸ್ತಕವನ್ನು ಮತ್ತು ಪರ್ಯಾಯದ ಸಂದರ್ಭದಲ್ಲಿ ಉಡುಪಿಗೆ ಆಗಮಿಸಲು ಮನವಿ ಪತ್ರದೊಂದಿಗೆ ಶ್ರೀಕೃಷ್ಣ ಪ್ರಸಾದವನ್ನು ನೀಡಲಾಯಿತು.

ಭಾರತದ ವಿವಿಧ ಪ್ರದೇಶಗಳ ವಿದ್ವಾಂಸರು ಭಾಗವಹಿಸಿದ್ದರು. ವಿದ್ವಾಂಸರ ಲೋಕಭಾಷಾ ಪ್ರಚಾರ ಸಮಿತಿಯ ರಾಷ್ಟ್ರಾಧ್ಯಕ್ಷರಾದ ಪ್ರೊ.ಸದಾನಂದ ದೀಕ್ಷಿತ್, ಸಂಸ್ಕೃತ ವಿದ್ವಾಂಸರಾದ ಡಾ. ಬಿಪಿನ ವಿಹಾರಿ ಶತಪತಿ, (ಒರಿಸ್ಸಾ). ರಾಜಸ್ಥಾನದ ಡಾ. ನಿರಂಜನ್ ಸಾಹು, ಅಸ್ಸಾಂ ನ ಡಾ. ಕುಶಲ ಕಲಿತಾ, ಉತ್ತರ ಪ್ರದೇಶದ ಡಾ. ರೀತಾ ತ್ರಿವಾರಿ, ನವದೆಹಲಿಯ ಡಾ. ಶ್ರೀವತ್ಸ ಶಾಸ್ತ್ರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!