Monday, February 24, 2025
Monday, February 24, 2025

ಬಿಜೆಪಿ ಸಂಸದರ ’ಚಳಿ ಬಿಡಿಸಿದ’ ಪ್ರಧಾನಿ ಮೋದಿ

ಬಿಜೆಪಿ ಸಂಸದರ ’ಚಳಿ ಬಿಡಿಸಿದ’ ಪ್ರಧಾನಿ ಮೋದಿ

Date:

ನವದೆಹಲಿ: ಚಳಿಗಾಲದ ಅಧಿವೇಶನ ನಡೆಯುತ್ತಿದ್ದರೂ ’ಚಕ್ಕರ್’ ಹಾಕುತ್ತಿದ್ದ ಕೆಲವು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ’ಚಳಿ’ ಬಿಡಿಸಿದ್ದಾರೆ. ಮೂಲಗಳ ಪ್ರಕಾರ ಇಂದು ನಡೆದ ಸಂಸದೀಯ ಸಭೆಯಲ್ಲಿ, ಅಧಿವೇಶನದಲ್ಲಿ ಬಿಜೆಪಿ ಸಂಸದರ ಗೈರು ಹಾಜರಾತಿಯ ಬಗ್ಗೆ ಪ್ರಧಾನಿ ಖಡಕ್ ಸಂದೇಶ ರವಾನಿಸಿದ್ದಾರೆ.

ಗೈರು ಹಾಜರಾಗದೆ ನಿರಂತರವಾಗಿ ಅಧಿವೇಶನಗಳಿಗೆ ಹಾಜರಾಗಿ, ಇಲ್ಲದಿದ್ದರೆ ಯಾವುದೇ ಸಂದರ್ಭದಲ್ಲಿ ’ಬದಲಾವಣೆ’ ಆಗಬಹುದು ಎಂದು ಹೇಳುವ ಮೂಲಕ ಆಗಾಗ್ಗೆ ಗೈರಾಗುತ್ತಿದ್ದ ಸಂಸದರ ಚಳಿ ಬಿಡಿಸಿದ್ದಾರೆ.

ಅಧಿವೇಶನಕ್ಕೆ ಸರಿಯಾಗಿ ಹಾಜರಾಗಿ ಎಂದು ಹಲವಾರು ಬಾರಿ ಹೇಳಿದ್ದೇನೆ. ನೀವೆಲ್ಲಾ ಸಂಸದರು, ಸಣ್ಣ ಮಕ್ಕಳಲ್ಲ ಎಂದು ಪ್ರಧಾನಿ ಮಾತಿನ ಛಾಟಿ ಬೀಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!