Wednesday, February 26, 2025
Wednesday, February 26, 2025

ಯೋಗ ದಿನದಂದು ಕಾಶೀ ಹಿಂದೂ ವಿವಿಯಲ್ಲಿ ಪುತ್ತಿಗೆ ಶ್ರೀಗಳ ಸಂದೇಶ

ಯೋಗ ದಿನದಂದು ಕಾಶೀ ಹಿಂದೂ ವಿವಿಯಲ್ಲಿ ಪುತ್ತಿಗೆ ಶ್ರೀಗಳ ಸಂದೇಶ

Date:

ವಾರಣಾಸಿ, ಜೂನ್ 21: ಪರ್ಯಾಯ ಸಂಚಾರದ ನಿಮಿತ್ತ ವಾರಣಾಸಿಗೆ ಆಗಮಿಸಿದ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಅತ್ಯಂತ ಪ್ರಾಚೀನ ವಿದ್ಯಾಸಂಸ್ಥೆಯಾದ ಕಾಶೀ ಹಿಂದೂ ವಿಶ್ವವಿದ್ಯಾಲಯದ ಮಾಲವೀಯ ಭವನದಲ್ಲಿ ಗೌರವಾದರಗಳಿಂದ ಸ್ವಾಗತಿಸಿ ಭಗವದ್ಗೀತಾ ಉಪನ್ಯಾಸವನ್ನು ಆಯೋಜಿಸಿದರು. ಅಂತರರಾಷ್ಟ್ರೀಯ ಯೋಗ ದಿವಸದ ಹಿನ್ನೆಲೆಯಲ್ಲಿ ಗೀತಾ ಯೋಗದ ಆವಶ್ಯಕತೆಯನ್ನು ಪುತ್ತಿಗೆ ಶ್ರೀಪಾದರು ವಿವರಿಸಿದರು.

ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಗೀತಾ ಲೇಖನ ಯಜ್ಞದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಮಾಲವೀಯ ಭವನದ ನಿರ್ದೇಶಕರಾದ ಪ್ರೊ. ರಾಜಾರಾಮ್ ಶುಕ್ಲ, ಕಾಶಿಯ ಸಂಪೂರ್ಣಾನಂದ ವಿಶ್ವವಿದ್ಯಾಲಯದ ಸಂಸ್ಕೃತ ಉಪನ್ಯಾಸಕರಾದ ಪ್ರೊ. ವ್ರಜಭೂಷಣ ಓಝಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!