Friday, September 20, 2024
Friday, September 20, 2024

ಹಳದಿ ಎಲೆ ರೋಗ ಪರಿಹರಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿ ಶ್ರಮಿಸಲಿದೆ: ಶೋಭಾ ಕರಂದ್ಲಾಜೆ

ಹಳದಿ ಎಲೆ ರೋಗ ಪರಿಹರಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿ ಶ್ರಮಿಸಲಿದೆ: ಶೋಭಾ ಕರಂದ್ಲಾಜೆ

Date:

ನವದೆಹಲಿ: ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!