Tuesday, July 28, 2026
Tuesday, July 28, 2026

ಜೂನ್ 4 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ: ಹವಾಮಾನ ಇಲಾಖೆ

ಜೂನ್ 4 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ: ಹವಾಮಾನ ಇಲಾಖೆ

Date:

ನವದೆಹಲಿ, ಜೂ.2: ನೈಋತ್ಯ ಮುಂಗಾರು ಜೂನ್ 4 ರಂದು ಕೇರಳಕ್ಕೆ ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.

ಮೇ 29 ರಂದು ಐಎಂಡಿ ತನ್ನ ಮುನ್ಸೂಚನೆಯ ದಿನಾಂಕವಾದ ಮೇ 26 ರ ನಾಲ್ಕು ದಿನಗಳ ಒಳಗೆ ಮಳೆ ಕೇರಳವನ್ನು ತಲುಪುವ ಸಾಧ್ಯತೆಯಿಲ್ಲ ಎಂದು ಹೇಳಿದ ನಂತರ ಈ ಮಾಹಿತಿ ಬಂದಿದೆ. ಆರಂಭದಲ್ಲಿ ಜೂನ್ 1 ರಂದು ರಾಜ್ಯಕ್ಕೆ ಮಾನ್ಸೂನ್ ಆಗಮನಕ್ಕೆ ‘ಸಾಮಾನ್ಯ’ ದಿನಾಂಕವನ್ನು ನಿಗದಿಪಡಿಸಲಾಗಿತ್ತು.

ಕಳೆದ ವರ್ಷ, ಮೇ 24 ರಂದು ಕೇರಳಕ್ಕೆ ಮುಂಗಾರು ಆಗಮಿಸಿತು. ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯ ಬಗ್ಗೆ ಐಎಂಡಿ ಮಾಹಿತಿ ನೀಡಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!