Wednesday, April 22, 2026
Wednesday, April 22, 2026

ಭದ್ರತಾ ಲೋಪ- ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

ಭದ್ರತಾ ಲೋಪ- ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

Date:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಯ ವೇಳೆ ಭದ್ರತಾ ವ್ಯವಸ್ಥೆಯಲ್ಲಿ ಆಗಿರುವ ಗಂಭೀರ ಲೋಪಗಳ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಅವರು ಮಾಹಿತಿ ಪಡೆದರು.

ಸಮಿತಿ ರಚನೆ: ಘಟನೆಯ ಕುರಿತು ತನಿಖೆ ನಡೆಸಲು ಗೃಹ ಸಚಿವಾಲಯವು ಸಮಿತಿಯನ್ನು ರಚಿಸಿದೆ. ತ್ರಿಸದಸ್ಯ ಸಮಿತಿಯು ಕ್ಯಾಬಿನೆಟ್ ಸೆಕ್ರೆಟರಿಯಟ್ ಕಾರ್ಯದರ್ಶಿ (ಭದ್ರತೆ) ಸುಧೀರ್ ಕುಮಾರ್ ಸಕ್ಸೇನಾ ನೇತೃತ್ವದಲ್ಲಿರುತ್ತದೆ ಮತ್ತು ಐಬಿ ಜಂಟಿ ನಿರ್ದೇಶಕ ಬಲ್ಬೀರ್ ಸಿಂಗ್ ಮತ್ತು ಎಸ್‌ಪಿಜಿ, ಐಜಿ ಎಸ್‌ಪಿಜಿ ಎಸ್.ಸುರೇಶ್ ಅವರನ್ನು ಒಳಗೊಂಡಿರುತ್ತದೆ. ಆದಷ್ಟು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...

ಜೆಇಇ ಮೈನ್ (ಬಿ.ಟೆಕ್) ಅಂತಿಮ ಫಲಿತಾಂಶ: ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್; ಟಾಪರ್ ಆಗಿ 99.9055199 ಪರ್ಸಂಟೈಲ್‌ನೊಂದಿಗೆ ಕನಿಷ್ಕ್ ಅಮೀನ್

ಕಾರ್ಕಳ, ಏ.21: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ.ಎ ನಡೆಸಿದ ಜೆಇಇ ಮೈನ್(ಬಿ.ಟೆಕ್)-2026ರ...

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ, ಏ.21: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ...
error: Content is protected !!