Monday, January 19, 2026
Monday, January 19, 2026

ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Date:

ಕರ್ನೂಲ್, ಅ.16: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಧ್ಯಾಹ್ನ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸುಮಾರು 13,430 ಕೋಟಿ ರೂಪಾಯಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಯ ಉದ್ಘಾಟನೆಯ ಪ್ರಯುಕ್ತ ಗುರುವಾರ ಬೆಳಿಗ್ಗೆ ಆಂಧ್ರಪ್ರದೇಶ ತಲುಪಿದರು. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದರು.

ನಂದ್ಯಾಲ್ ಜಿಲ್ಲೆಯ ಶ್ರೀಶೈಲಂನಲ್ಲಿರುವ ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು ಮತ್ತು 52 ಶಕ್ತಿ ಪೀಠಗಳಲ್ಲಿ ಒಂದಾಗಿದೆ.

ನಂತರ, ಪ್ರಧಾನಿ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಪರಂಪರೆಯನ್ನು ಸ್ಮರಿಸಲು ಶ್ರೀಶೈಲಂನಲ್ಲಿರುವ ಶ್ರೀ ಶಿವಾಜಿ ಸ್ಪೂರ್ತಿ ಕೇಂದ್ರಕ್ಕೆ ಭೇಟಿ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!