Saturday, June 13, 2026
Saturday, June 13, 2026

ಭಯೋತ್ಪಾದನೆ ನಿಗ್ರಹಿಸಲು ಬಲವಾದ ಜಾಗತಿಕ ಸಹಕಾರ ಅಗತ್ಯ: ವಿದೇಶಾಂಗ ಸಚಿವ ಎಸ್ ಜೈಶಂಕರ್

ಭಯೋತ್ಪಾದನೆ ನಿಗ್ರಹಿಸಲು ಬಲವಾದ ಜಾಗತಿಕ ಸಹಕಾರ ಅಗತ್ಯ: ವಿದೇಶಾಂಗ ಸಚಿವ ಎಸ್ ಜೈಶಂಕರ್

Date:

ನವದೆಹಲಿ, ಅ.16: ಭಯೋತ್ಪಾದನೆ, ಆರ್ಥಿಕ ಅಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ನಿಭಾಯಿಸಲು ಬಲವಾದ ಜಾಗತಿಕ ಸಹಕಾರಕ್ಕಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರೆ ನೀಡಿದ್ದಾರೆ.

ಭಯೋತ್ಪಾದನೆ, ಆರ್ಥಿಕ ಅಸ್ಥಿರತೆ ಮತ್ತು ಹವಾಮಾನ ಬದಲಾವಣೆಯಿಂದ ಉಂಟಾಗುವ ಸವಾಲುಗಳನ್ನು ಎದುರಿಸಲು ರಾಷ್ಟ್ರಗಳ ನಡುವೆ ಸಹಕಾರವನ್ನು ಹೆಚ್ಚಿಸುವ ಅಗತ್ಯವಿದೆ ಎಂದು ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಒತ್ತಿ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ವಿಶ್ವಸಂಸ್ಥೆಯ ಸೇನಾ ಕೊಡುಗೆ ನೀಡುವ ರಾಷ್ಟ್ರಗಳ ಮುಖ್ಯಸ್ಥರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಚಲನಶೀಲತೆ, ವಿಶ್ವ ವ್ಯವಹಾರಗಳ ಸಂಕೀರ್ಣತೆ ಮತ್ತು ಸಂಘರ್ಷಗಳ ಸ್ವರೂಪ ಎಲ್ಲವೂ ಶಾಂತಿಪಾಲನೆಯ ಬೇಡಿಕೆಗಳನ್ನು ರೂಪಿಸಿವೆ ಎಂದು ಸಚಿವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!