Home ಉದ್ಯೋಗಾವಕಾಶ ಜ. 7-ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಜ. 7-ಉದ್ಯಮಶೀಲತಾ ಅರಿವು ಕಾರ್ಯಕ್ರಮ

515
0

ಉಡುಪಿ: ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜನವರಿ 7 ರಂದು  ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮವನ್ನು ಮಣಿಪಾಲ ಶಿವಳ್ಳಿ ಕೈಗಾರಿಕಾ ಪ್ರದೇಶದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಭವನವದಲ್ಲಿ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ ದೂರವಾಣಿ ಸಂಖ್ಯೆ: 0820-2575650 ಅಥವಾ ಮೊಬೈಲ್ ಸಂಖ್ಯೆ: 9448409488 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.