Sunday, February 23, 2025
Sunday, February 23, 2025

ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ 3 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ: ಅಕೌಂಟೆಂಟ್ ಕಂ ಕ್ಲರ್ಕ್/ ಸ್ಟೋರ್ ಕೀಪರ್‌ನ 1 ಹುದ್ದೆಗೆ ಬಿ.ಕಾಂ ಪದವಿ ಮತ್ತು ಕಂಪ್ಯೂಟರ್ ಅನುಭವ ಹೊಂದಿರುವವರು (ಮಾಸಿಕ ಗೌರವಧನ 12,000), ಕೃತಕಾಂಗ ಜೋಡಣೆ ಪಿ & ಓ ಅಭಿಯಂತರು 1 ಹುದ್ದೆಗೆ ಪಿ & ಓ ಇಂಜಿನಿಯರಿಂಗ್ ಪದವಿ/ ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷದ ಅನುಭವ ಹೊಂದಿರುವವವರು (ಮಾಸಿಕ ಗೌರವಧನ 25,000) ಹಾಗೂ ಮೊಬಿಲಿಟಿ ಇನ್ಸ್ಪೆಕ್ಟರ್ 1 ಹುದ್ದೆಗೆ ಸರ್ಟಿಫಿಕೇಟ್ ಕೋರ್ಸ್ ಇನ್ ಓ & ಎಂ ವಿದ್ಯಾರ್ಹತೆ ಹೊಂದಿರುವ (ಮಾಸಿಕ ಗೌರವಧನ 8,000 ರೂ.) ಅರ್ಹ ಅಭ್ಯರ್ಥಿಗಳು ಜುಲೈ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು ದೂರವಾಣಿ ಸಂಖ್ಯೆ: 0820-2533322, ಮೊ.ನಂ: 9845275841, 9886832008 ಅನ್ನು ಸಂಪರ್ಕಿಸುವಂತೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!