Sunday, February 23, 2025
Sunday, February 23, 2025

ಆ.6: ಮಣಿಪಾಲದಲ್ಲಿ ನೇರ ಸಂದರ್ಶನ

ಆ.6: ಮಣಿಪಾಲದಲ್ಲಿ ನೇರ ಸಂದರ್ಶನ

Date:

ಉಡುಪಿ, ಜು.26: ನಗರದ ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಖಾಲಿ ಇರುವ ಎಸ್.ಹೆಚ್ (Sanitation and Hygiene) ಜಿಲ್ಲಾ ಸಮಾಲೋಚಕರ ಹಾಗೂ ಎಸ್.ಎಲ್.ಡಬ್ಲೂ.ಎಮ್ ಸಮಾಲೋಚಕರ ತಲಾ ಒಂದು ತಾತ್ಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಹೊರ ಸಂಪನ್ಮೂಲ ಏಜೆನ್ಸಿ ಮೂಲಕ ಆಯ್ಕೆ ಮಾಡಲು ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಹೆಚ್ ಜಿಲ್ಲಾ ಸಮಾಲೋಚಕರ ಹುದ್ದೆಗೆ ಗ್ರಾಜ್ಯುಯೇಟ್ ಡಿಗ್ರಿ ಇನ್ ಇಂಜಿನಿಯರಿಂಗ್/ ಸೋಷಿಯಲ್ ಸೈನ್ಸ್/ ಪಬ್ಲಿಕ್ ಹೆಲ್ತ್, ಡಿಪ್ಲೋಮಾ, ಡಿಗ್ರಿ ಇನ್ ರೂರಲ್ ಮ್ಯಾನೆಜ್‌ಮೆಂಟ್ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇತರೆ ಸಂಬಂಧಿತ ಕ್ಷೇತ್ರಗಳಲ್ಲಿ ವಿದ್ಯಾರ್ಹತೆ ಹೊಂದಿರುವವರು ಹಾಗೂ ಎಸ್.ಎಲ್.ಡಬ್ಲೂ.ಎಮ್ ಸಮಾಲೋಚಕರ ಹುದ್ದೆಗೆ ಬಿ.ಇ ಎನ್ವಿರಾನ್‌ಮೆಂಟಲ್ ಇಂಜಿನಿಯರಿಂಗ್/ ಬಿ.ಇ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪರಿಸರ ವಿಜ್ಞಾನದಲ್ಲಿ ವಿಶೇಷತೆ ಹೊಂದಿರುವ ಹಾಗೂ ಕನಿಷ್ಠ ೩ ವರ್ಷದ ಸೇವಾ ಅನುಭವವುಳ್ಳ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂಖ್ಯೆ: 0820-2574942 ಸಂಪರ್ಕಿಸಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!