Monday, February 24, 2025
Monday, February 24, 2025

ನಾದ ವೈಭವಂ ವಾಸುದೇವ ಭಟ್ ಅವರಿಗೆ ಗೌರವ

ನಾದ ವೈಭವಂ ವಾಸುದೇವ ಭಟ್ ಅವರಿಗೆ ಗೌರವ

Date:

ಉಡುಪಿ: ‘ಸಾಧಕರೊಂದಿಗೆ ನಾವು’ ಕಾರ್ಯಕ್ರಮದಡಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿಂದ ಉಡುಪಿಯ ಹಿರಿಯ ಸಂಗೀತ ಗುರು, ಪ್ರಾಧ್ಯಾಪಕ, ಪತ್ರಕರ್ತ, ನಿರ್ದೇಶಕ, ಉಡುಪಿ ನಾದ ವೈಭವಂ ವಾಸುದೇವ ಭಟ್ ಅವರನ್ನು ಇಂದ್ರಾಳಿಯಲ್ಲಿರುವ ಅವರ ಸ್ವಗೃಹದಲ್ಲಿ 10 ಸಾವಿರ ಗೌರವಧನದೊಂದಿಗೆ ಸ್ಮರಣಿಕೆ ನೀಡಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಪೂರ್ಣಿಮ ಜನಾರ್ದನ್ ಸ್ವಾಗತಿಸಿ ಪರಿಚಯಿಸಿದರು. ಪ್ರತಿಷ್ಠಾನದ ಉಪಾಧ್ಯಕ್ಷೆ ಸಂಧ್ಯಾ ಶೆಣೈ, ಪತ್ರಕರ್ತ ಶೇಖರ ಅಜೆಕಾರು ಅಭಿನಂದನಾ ಮಾತುಗಳನ್ನಾಡಿದರು.

ವಾಸುದೇವ ಭಟ್ ಅವರ ಪತ್ನಿ ಸುನಂದಾ, ಮಗಳು ಶುಭಾ ಬಾಸ್ರಿ, ಸುದರ್ಶನ್ ದೇವಾಡಿಗ, ಪ್ರಶಾಂತ್ ಕಾಮತ್, ನರಸಿಂಹಮೂರ್ತಿ, ಸಂಚಾಲಕ ರವಿರಾಜ್ ಎಚ್.ಪಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!